ವಿಶ್ವ ಪರಿಸರ ದಿನ
ವಾಚನಾ ದಿನ
ವಾಚನಾ ದಿನ
ಸರಕಾರಿ ಅಭ್ಯುದಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಚನ ವಾರಾಚರಣೆಯ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಗಂಗಾಧರ ಶೆಟ್ಟಿ ಆದೂರು ಇವರು ನೆರವೇರಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ಗ್ರಂಥಾಲಯದಲ್ಲಿರುವ ಪುಸ್ತಕಗಳನ್ನು ಒದಗಿಸಲಾಯಿತು. ವಾರವಿಡೀ ಪುಸ್ತಕ ಪ್ರದರ್ಶನ, ಓದಿಗೆ ಸಂಬಂಧಿಸಿದ ಟಿಪ್ಪಣಿ, ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.
No comments:
Post a Comment